
ಕಲಿಕಾದೀಪ ಯೋಜನೆ: ಮತ್ತೊಂದಷ್ಟು ಶಾಲೆಗಳಿಗೆ ವಿಸ್ತರಿಸಿದ ಶಿಕ್ಷಣ ಇಲಾಖೆ!
ಬೆಂಗಳೂರು: ಮೊದಲ ಹಂತದಲ್ಲಿ 1,145 ಶಾಲೆಗಳ ಮಕ್ಕಳಲ್ಲಿ ಮೂಲ ಗಣಿತ ತತ್ವಗಳು ಹಾಗೂ ಕನ್ನಡ–ಇಂಗ್ಲಿಷ್ ಭಾಷಾ ಸಾಮರ್ಥ್ಯ ಬೆಳೆಸಲು ಶಾಲಾ ಶಿಕ್ಷಣ ಇಲಾಖೆ ಮುಂದಾಗಿದೆ.ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಬೋಧನೆ ಒಳಗೊಂಡ ಈ ಯೋಜನೆ
ಬೆಂಗಳೂರು: ಮೊದಲ ಹಂತದಲ್ಲಿ 1,145 ಶಾಲೆಗಳ ಮಕ್ಕಳಲ್ಲಿ ಮೂಲ ಗಣಿತ ತತ್ವಗಳು ಹಾಗೂ ಕನ್ನಡ–ಇಂಗ್ಲಿಷ್ ಭಾಷಾ ಸಾಮರ್ಥ್ಯ ಬೆಳೆಸಲು ಶಾಲಾ ಶಿಕ್ಷಣ ಇಲಾಖೆ ಮುಂದಾಗಿದೆ.ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಬೋಧನೆ ಒಳಗೊಂಡ ಈ ಯೋಜನೆ
ಉಡುಪಿ: ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಗೆ ಗ್ರಾಮೀಣ ಭಾಗಗಳನ್ನು ಅವೈಜ್ಞಾನಿಕವಾಗಿ ಸೇರಿಸಿರುವುದರಿಂದ ಕೃಷಿಕರು ಪ್ರತಿದಿನ ಪರದಾಡುವಂತಾಗಿದೆ. ಆದ್ದರಿಂದ ಪಟ್ಟಣ ಪಂಚಾಯತ್ ವ್ಯಾಪ್ತಿಯಿಂದ ಗ್ರಾಮೀಣ ಭಾಗಗಳನ್ನು ಕೈ ಬಿಡಬೇಕೆಂದು ಆಗ್ರಹಿಸಿ ಬೈಂದೂರು ತಾಲೂಕು ರೈತ ಸಂಘದ
ಕಾರ್ಕಳ: ಇಲ್ಲಿನ ಕ್ರೈಸ್ಟ್ಕಿಂಗ್ ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ತೋಟಗಾರಿಕಾ ಅಧ್ಯಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ನಿಟ್ಟಿನಲ್ಲಿಹೊಸ್ಮಾರಿನಲ್ಲಿರುವ ಲೀಲಾ ಫಾರ್ಮ್ಸ್ ಹಣ್ಣುಗಳ ತೋಟಗಾರಿಕಾ ಕ್ಷೇತ್ರಕ್ಕೆ ಭೇಟಿ ನೀಡಲಾಯಿತು. ಅಲ್ಲಿ ವಿವಿಧ ತಳಿಯ
ಉಡುಪಿ,ಬಂಟಕಲ್: ಶ್ರೀ ಮಧ್ವ ವಾದಿರಾಜತಾಂತ್ರಿಕ ಮಹಾವಿದ್ಯಾಲಯ ಬಂಟಕಲ್ ಮತ್ತು ಕೆನರಾಇಂಜಿನಿಯರಿಂಗ್ ಕಾಲೇಜು, ಮಂಗಳೂರು ಜಂಟಿಯಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸಲು ದಿನಾಂಕ 13 ಸೆಪ್ಟೆಂಬರ್ 2025 ರಂದು ಫೈನಲ್ ಫೀಚ್ ಡೇ ಕಾರ್ಯಕ್ರಮವನ್ನು
ಉಡುಪಿ: ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ನೇತೃತ್ವದಲ್ಲಿ ಜಿಲ್ಲೆಯ ಎಲ್ಲ ಬಿಲ್ಲವ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಬ್ರಹ್ಮಶ್ರೀ ನಾರಾಯಣಗುರುಗಳ 171ನೇ ಜನ್ಮದಿನಾಚರಣೆ ಪ್ರಯುಕ್ತ “ಗುರು ಸಂದೇಶ ಸಾಮರಸ್ಯ ಜಾಥಾ” ವನ್ನು ಇದೇ ಸೆ.21ರಂದು ಉಡುಪಿಯಲ್ಲಿ
ಮೂಡುಬಿದಿರೆ: ಅಥ್ಲೆಟಿಕ್ಸ್ ಫೆಡರೇಷನ್ ಆಫ್ ಇಂಡಿಯಾ ಹಾಗೂ ಆಂಧ್ರಪ್ರದೇಶ ಅಥ್ಲೆಟಿಕ್ಸ್ ಸಂಸ್ಥೆಯ ಸಹಯೋಗದಲ್ಲಿ ಆಂಧ್ರಪ್ರದೇಶದ ಗುಂಟೂರುನಲ್ಲಿ ಸೆಪ್ಟೆಂಬರ್ 23ರಿಂದ 25ರವರೆಗೆ ನಡೆಯುತ್ತಿರುವ 36ನೇ ದಕ್ಷಿಣ ವಲಯ ಕಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ
ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.