
ಉಡುಪಿ: ವ್ಯಕ್ತಿ ನಾಪತ್ತೆ
ಉಡುಪಿ, ಮಾರ್ಚ್ 31: ಉಡುಪಿ ತಾಲೂಕು ಬಡಗುಬೆಟ್ಟು ಗ್ರಾಮದ ಬೈಲೂರು ಎನ್.ಜಿ.ಒ ಕಾಲೋನಿ ನಿವಾಸಿ ಬಿ ಭಾಸ್ಕರ್ ನಾಯ್ಕ್ (65) ಎಂಬ ವ್ಯಕ್ತಿಯು 2023 ರ ಜನವರಿ ಮಾಹೆಯಲ್ಲಿ ಮನೆ ಬಿಟ್ಟು ಹೋದವರು ಇದುವರೆಗೂ

ಉಡುಪಿ, ಮಾರ್ಚ್ 31: ಉಡುಪಿ ತಾಲೂಕು ಬಡಗುಬೆಟ್ಟು ಗ್ರಾಮದ ಬೈಲೂರು ಎನ್.ಜಿ.ಒ ಕಾಲೋನಿ ನಿವಾಸಿ ಬಿ ಭಾಸ್ಕರ್ ನಾಯ್ಕ್ (65) ಎಂಬ ವ್ಯಕ್ತಿಯು 2023 ರ ಜನವರಿ ಮಾಹೆಯಲ್ಲಿ ಮನೆ ಬಿಟ್ಟು ಹೋದವರು ಇದುವರೆಗೂ

ಕಾರ್ಕಳ: ಮೂಡಬಿದಿರೆಯ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿಇ) ಆಯೋಜಿಸಿದ್ದ ‘ಸೆನ್ಶಿಯಾ 2026’ ಸಾಂಸ್ಕೃತಿಕ ಮತ್ತು ತಾಂತ್ರಿಕ ಉತ್ಸವದಲ್ಲಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯವು ಅತಿ ಹೆಚ್ಚು ಅಂಕಗಳನ್ನು ಪಡೆಯುವುದರ ಮೂಲಕ

ಮಣಿಪಾಲ: ಇತ್ತೀಚಿನ ಟಿ.ವಿ, ಮೊಬೈಲ್ ಹಾಗೂ ಇಂಟರ್ನೆಟ್ ಆಕರ್ಷಣೆಗಳು ಮಕ್ಕಳ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿವೆ. ಮಕ್ಕಳಲ್ಲಿ ಶಾರೀರಿಕ ಶ್ರಮದ ಬಗ್ಗೆ ಅರಿವೇ ಇಲ್ಲದಂತಾಗಿದೆ. ಇದನ್ನೆಲ್ಲ ತಪ್ಪಿಸುವ ಸಲುವಾಗಿ ಮಣಿಪಾಲದ ಶ್ರೀ ಶಾರದಾ

ಬ್ರಹ್ಮಗಿರಿ: ಕಿಡ್ಸ್ ಐಲ್ಸ್ ಪ್ಲೇ ಸ್ಕೂಲ್, ಬ್ರಹ್ಮಗಿರಿಯಿಂದ ಮಕ್ಕಳಿಗಾಗಿ ಅನೇಕ ಚಟುವಟಿಕೆಗಳನ್ನು ಆಯೋಜಿಸಲಾಗಿದೆ.ಬೇಸಿಗೆ ರಜೆಯ ಪ್ರಯುಕ್ತ ಮಕ್ಕಳಿಗಾಗಿ ಈಜು, ಕರಾಟೆ, ಚಿತ್ರ ಬಿಡಿಸುವುದು, ನೃತ್ಯ, ಗಾಯನ, ಒಳಾಂಗಣ ಆಟಗಳು, ಹೊರಾಂಗಣ ಆಟಗಳು ಆಯೋಜಿಸಿದ್ದು,ಆಹಾರ ತಿಂಡಿಗಳು

ಉಡುಪಿ: ಮಣಿಪಾಲದ ಪ್ರಿಸ್ಮ್ ಡಾನ್ಸ್ ಅಂಡ್ ಫಿಟ್ನೆಸ್ ಸ್ಟುಡಿಯೋ ವತಿಯಿಂದ ಕರಾಟೆ ಕ್ಲಾಸ್ ಆರಂಭ.ಪ್ರಾರಂಭ ದಿನಾಂಕ: 12-04-2026ತಿಂಗಳ ಶುಲ್ಕ: 500ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: : 8197603640

ಮಂಗಳೂರು : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ಪ್ರತಿ ವರ್ಷ ಕೊಂಕಣಿ ಸಾಹಿತ್ಯ, ಕಲೆ, ಜಾನಪದ ಈ ಮೂರು ಕ್ಷೇತ್ರಗಳಲ್ಲಿ ಸಾಧನೆಗೈದ ಕೊಂಕಣಿ ಮಹನೀಯರನ್ನು ಗೌರವಿಸಲಾಗುತ್ತಿದ್ದು, ಪ್ರಸ್ತುತ ಸಾಲಿನಲ್ಲಿ 2025 ನೇ ಸಾಲಿನ












