
ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ; ಇಬ್ಬರಿಗೆ ಗಾಯ
ಉಡುಪಿ: ಮಾಜಿ ಸಚಿವ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿ, ಇಬ್ಬರು ಗಾಯಗೊಂಡ ಘಟನೆ ಕಾರ್ಕಳ ತಾಲ್ಲೂಕಿನ ಸಾಣೂರು ರಾಮಮಂದಿರ ಡಿವೈಡರ್ ಕ್ರಾಸ್ ಬಳಿ ಭಾನುವಾರ (ಸೆ.20)

ಉಡುಪಿ: ಮಾಜಿ ಸಚಿವ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿ, ಇಬ್ಬರು ಗಾಯಗೊಂಡ ಘಟನೆ ಕಾರ್ಕಳ ತಾಲ್ಲೂಕಿನ ಸಾಣೂರು ರಾಮಮಂದಿರ ಡಿವೈಡರ್ ಕ್ರಾಸ್ ಬಳಿ ಭಾನುವಾರ (ಸೆ.20)

ಉಡುಪಿ: ಉಡುಪಿ ವಿಭಾಗದ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಅಕ್ಟೋಬರ್ 7 ರಂದು ಬೆಳಿಗ್ಗೆ 10.30 ಕ್ಕೆ ಮಾಸಿಕ ಅಂಚೆ ಅದಾಲತ್ ನಡೆಯಲಿದ್ದು, ಅಂಚೆ ಗ್ರಾಹಕರು ತಮ್ಮ ದೂರು ಮತ್ತು ಸಲಹೆಗಳಿದ್ದಲ್ಲಿ ಅಕ್ಟೋಬರ್ 5 ರ

ಉಡುಪಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಪಂಗಡದವರ ಆರ್ಥಿಕ ಅಭಿವೃದ್ಧಿಗಾಗಿ ಅನುಷ್ಠಾನಗೊಳಿಸಲಾಗಿರುವ ಭೂ ಒಡೆತನ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಸ್ವ-ಉದ್ಯೋಗ ಕಾರ್ಯಕ್ರಮಗಳು ಹಾಗೂ

ಪಪ್ಪಾಯಿ ಪೌಷ್ಟಿಕಾಂಶಗಳಿಂದ ಸಮೃದ್ಧವಾಗಿರುವ ಹಣ್ಣು. ಇದರಲ್ಲಿ ವಿಟಮಿನ್ಗಳು, ಖನಿಜಾಂಶಗಳು, ನಾರಿನಾಂಶ ಹಾಗೂ ವಿವಿಧ ಉತ್ಕರ್ಷಣ ನಿರೋಧಕಗಳು ಇರುವುದರಿಂದ ಸಮತೋಲಿತ ಆಹಾರದ ಭಾಗವಾಗಿ ಸೇವಿಸಬಹುದಾಗಿದೆ. ಪಪ್ಪಾಯಿಯಲ್ಲಿ ವಿಟಮಿನ್ ಸಿ, ವಿಟಮಿನ್ ಎ, ಫೋಲೇಟ್, ಪೊಟ್ಯಾಸಿಯಂ, ವಿಟಮಿನ್

ಉಡುಪಿ: ಕೊಡವೂರು ಚೆನ್ನಂಗಡಿ ಸಮೀಪ ನದಿಗೆ ಕಾರೊಂದು ಬಿದ್ದು, ಅದರಲ್ಲಿದ್ದ ಚಾಲಕ ಹಾಗೂ ಮೂರು ವರ್ಷದ ಮಗುವನ್ನು ಮೀನುಗಾರರೊಬ್ಬರು ಸಾಹಸದಿಂದ ರಕ್ಷಿಸಿದ ಘಟನೆ ನಡೆದಿದೆ. ಕಾರು ನದಿಗೆ ಬಿದ್ದಿರುವುದನ್ನು ಗಮನಿಸಿದ ಮೀನುಗಾರ ಗಣೇಶ್ ಚೆನ್ನಂಗಡಿ

ಚಿಕ್ಕಮಗಳೂರು: ರಾಜ್ಯದಲ್ಲಿ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆ ಮತ್ತೆ ಎದುರಾಗಿದೆ. ಹಾಲು ಉತ್ಪಾದಕರಿಂದ ದರ ಹೆಚ್ಚಳಕ್ಕೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶೀಘ್ರವೇ ಸಭೆ ನಡೆಸಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ












