
ಉಡುಪಿ: ನವೀಕೃತ “ಮನ್ ಪಸಂದ್ ಫ್ಯಾಮಿಲಿ ರೆಸ್ಟೋರೆಂಟ್” ಉದ್ಘಾಟನೆ
ಉಡುಪಿ: ಉಡುಪಿ ಹಳೆ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಬಳಿ ಇರುವ ಉಡುಪಿಯ ಪ್ರಖ್ಯಾತ ಶಾಂಭವಿ ಹೋಟೆಲ್ಸ್ ನ ಅಂಗಸಂಸ್ಥೆಯಾದ ಸಂಪೂರ್ಣ ನವೀಕೃತಗೊಂಡ “ಮನ್ ಪಸಂದ್ ಫ್ಯಾಮಿಲಿ ರೆಸ್ಟೋರೆಂಟ್” ಭಾನುವಾರ ಉದ್ಘಾಟನೆಗೊಂಡಿತು. ಉಜ್ವಲ್

ಉಡುಪಿ: ಉಡುಪಿ ಹಳೆ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಬಳಿ ಇರುವ ಉಡುಪಿಯ ಪ್ರಖ್ಯಾತ ಶಾಂಭವಿ ಹೋಟೆಲ್ಸ್ ನ ಅಂಗಸಂಸ್ಥೆಯಾದ ಸಂಪೂರ್ಣ ನವೀಕೃತಗೊಂಡ “ಮನ್ ಪಸಂದ್ ಫ್ಯಾಮಿಲಿ ರೆಸ್ಟೋರೆಂಟ್” ಭಾನುವಾರ ಉದ್ಘಾಟನೆಗೊಂಡಿತು. ಉಜ್ವಲ್

ಉಡುಪಿ: ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಂಡೂರು ಪೇಟೆಯಲ್ಲಿ ಕಟಿಂಗ್ ಶಾಪ್ನಲ್ಲಿ ನಡೆದ ಘಟನೆಯನ್ನು ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿ ಪ್ರಚೋದನೆಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಶಶಾಂಕ

ಮಣಿಪಾಲ, ಫೆಬ್ರವರಿ 24: ಕರ್ನಾಟಕದ ಪ್ರಮುಖ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರಗಳಲ್ಲಿ ಒಂದಾದ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ, ಇಂದು ಶಿರ್ಡಿ ಸಾಯಿಬಾಬಾ ಕ್ಯಾನ್ಸರ್ ಕೇಂದ್ರದಲ್ಲಿ ಹೊಸದಾಗಿ ಸ್ಥಾಪಿಸಲಾದ ಮಕ್ಕಳ ಕ್ಯಾನ್ಸರ್ ಅಸ್ಥಿ ಮಜ್ಜೆ ಕಸಿ

ಉಡುಪಿ, ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿದ್ಯುನ್ಮಾನ ಮತ್ತು ಸಂವಹನ ವಿಭಾಗವು ಐಎಸ್ಟಿಇ ವಿದ್ಯಾರ್ಥಿ ಘಟಕ ಮತ್ತು ಪಠ್ಯೇತರ ಚಟುವಟಿಕೆ ವಿಭಾಗದ ಸಹಯೋಗದೊಂದಿಗೆ , 20 ಫೆಬ್ರವರಿ 2026 ರಂದು “ನವೀನತೆಮೂಲಕ

ಉಡುಪಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ ಯೋಜನೆ)ಯ ಹೆಸರು ಬದಲಾವಣೆ ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಮಂಗಳವಾರ ಪ್ರತಿಭಟನೆ

ನೆಗಡಿ, ಕೆಮ್ಮು, ಜ್ವರದಂತಹ ತೊಂದರೆಗಳು ಈಗೀಗ ನಮ್ಮಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಆದ್ದರಿಂದ ಈ ಸಮಯದಲ್ಲಿ ನಮ್ಮ ದೇಹದ ರೋಗನಿರೋಧಕ ಶಕ್ತಿಯನ್ನು ಬಲಪಡಿಸುವುದು ಬಹಳ ಮುಖ್ಯ. ಅದಕ್ಕಾಗಿ ಪೋಷಕಾಂಶಗಳಿಂದ ಸಮೃದ್ಧವಾದ ಆಹಾರಗಳನ್ನು ಸೇವಿಸುವುದು ಅಗತ್ಯ. ನಮಗೆ












