
“ರಿಸೆಪ್ಷನಿಸ್ಟ್ ಕೆಲಸ ಹುಡುಕುತ್ತಿದ್ದೀರಾ”ಪುರುಷ ಅಭ್ಯರ್ಭ್ರ್ಥಿಗಳಿಗೆ ಇಲ್ಲಿದೆ ಅವಕಾಶ
ಉಡುಪಿಯ ಶಾರದ ಇಂಟರ್ನ್ಯಾಷನಲ್ ಹೋಟೆಲಿಗೆ ರಿಸೆಪ್ಷನಿಸ್ಟ್ ಬೇಕಾಗಿದ್ದಾರೆಆಸಕ್ತಿಯುಳ್ಳ ಅಭ್ಯರ್ಥಿಗಳು ಕೂಡಲೇ ಸಂಪರ್ಕಿಸಿ……

ಉಡುಪಿಯ ಶಾರದ ಇಂಟರ್ನ್ಯಾಷನಲ್ ಹೋಟೆಲಿಗೆ ರಿಸೆಪ್ಷನಿಸ್ಟ್ ಬೇಕಾಗಿದ್ದಾರೆಆಸಕ್ತಿಯುಳ್ಳ ಅಭ್ಯರ್ಥಿಗಳು ಕೂಡಲೇ ಸಂಪರ್ಕಿಸಿ……

ಉಡುಪಿ: ಇಲ್ಲಿನ ಕೊರಂಗ್ರಪಾಡಿ ಎಂಬಲ್ಲಿ ಮನೆ ಸಮೀಪದ ಬಾವಿ ಸ್ವಚ್ಚತೆಗೆ ಇಳಿದ ವೇಳೆ ಆಕಸ್ಮಿಕವಾಗಿ ನೀರಿಗೆ ಬಿದ್ದ ವ್ಯಕ್ತಿಯೊಬ್ಬರನ್ನು ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ರಕ್ಷಿಸಿದ್ದಾರೆ. ಕೊರಂಗ್ರಪಾಡಿಯ ಬಲ್ಲಾಳ್ ಕಂಪೌಂಡ್ ನಿವಾಸಿ ಶ್ರೀಶ ಬಲ್ಲಾಳ್ (60)

ಉಡುಪಿ: ಉಡುಪಿಯ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ (ಐ.ಟಿ.ಐ) ವಿವಿಧ ತಾಂತ್ರಿಕ ಕೋರ್ಸುಗಳ ಪ್ರವೇಶಾತಿಗಾಗಿ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಹಾಗೂ ಪಿ.ಯು.ಸಿ ಅನುತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ ಇಲಾಖೆಯ ವೆಬ್ಸೈಟ್ www.cite.karnataka.gov.inನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಉಡುಪಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಇವರ ಮೂಲಕ ಎಮ್.ಆರ್.ಪಿ.ಎಲ್ ಮತ್ತು ಕರ್ನಾಟಕ ಬ್ಯಾಂಕ್ ವತಿಯಿಂದ ಪ್ರಸಕ್ತ ಸಾಲಿನ ಸಿ.ಎಸ್.ಆರ್ ಅನುದಾನದಡಿ ಏಪ್ರಿಲ್ 24 ರಂದು

ಉಡುಪಿ: ಭಗವಾನ್ ಬುದ್ಧರ ಭೋದನೆಯಾದ ತ್ರಿಪಿಟಕದ ಸಾರಾಂಶ “ಸಮ್ಮಾಸಂಬುದ್ಧ ಮತ್ತು ಜಂಬೂ ದ್ವೀಪ ವೆಂಬ ಕ್ಯಾನ್ಸರ್ ನಿಂದ ಬಳಲುತ್ತಿರುವವರಿಗಾಗಿ ಬರೆದ ತಮ್ಮ ಕೃತಿಯನ್ನು ಹಾಗೂ ಇತರ ಕೃತಿಗಳನ್ನು ಮಣಿಪಾಲದ ಮುನಿಯಾಲು ಆಯುರ್ವೇದ ಅಧ್ಯಕ್ಷರಾದ ಡಾ.

ಉಡುಪಿ: ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ 35ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಏಪ್ರಿಲ್ 29ರಂದು ಕಾಲೇಜಿನ ಉಪೇಂದ್ರ ಮಂಟಪದಲ್ಲಿ ಜರಗಿತು. ಹಿರಿಯಡ್ಕ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪ್ರಾಚಾರ್ಯರಾದ ಮಂಜುನಾಥ್ ಭಟ್ ಮುಖ್ಯ












