
ಉಡುಪಿಯ ಪ್ರಸಿದ್ಧ ಹೋಟೆಲಿಗೆ ಜನ ಬೇಕಾಗಿದ್ದಾರೆ
ಉಡುಪಿ:ಉಡುಪಿಯ ಪ್ರತಿಷ್ಠಿತ ಹೋಟೆಲ್ನಲ್ಲಿ ವೈಟರ್ (ಪುರುಷರು/ಮಹಿಳೆಯರು) ವೆಜ್/ನಾನ್ ವೆಜ್ ಕುಕ್, ಹಾಗೂ ಕೌಂಟರ್ ಸಿಬ್ಬಂದಿ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಆಸಕ್ತರು ಸಂಪರ್ಕಿಸಿ.📞 +91 94491 04708

ಉಡುಪಿ:ಉಡುಪಿಯ ಪ್ರತಿಷ್ಠಿತ ಹೋಟೆಲ್ನಲ್ಲಿ ವೈಟರ್ (ಪುರುಷರು/ಮಹಿಳೆಯರು) ವೆಜ್/ನಾನ್ ವೆಜ್ ಕುಕ್, ಹಾಗೂ ಕೌಂಟರ್ ಸಿಬ್ಬಂದಿ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಆಸಕ್ತರು ಸಂಪರ್ಕಿಸಿ.📞 +91 94491 04708

ಕುಂದಾಪುರ: ಮೂಡಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕುಂದಾಪುರ ತಂಡವು ಸ್ಥಳೀಯ ನಾವಿಕ್ ನ್ಯಾವಿಗೇಷನ್ ಅಪ್ಲಿಕೇಶನ್ನೊಂದಿಗೆ ನಿಟ್ಟೆ ಯುವ ಉದ್ಯಮಿಗಳ ಶೃಂಗಸಭೆಯಲ್ಲಿ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಭಾರತದ ಸ್ಥಳೀಯ ನಾವಿಕ್ ಉಪಗ್ರಹ ವ್ಯವಸ್ಥೆಯನ್ನು ಉತ್ತೇಜಿಸುವ ಮತ್ತು ವಿದೇಶಿ

ಕುಂದಾಪುರ: ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯ ಇಲ್ಲಿನ ಎಂಬಿಎ ವಿಭಾಗದ ವತಿಯಿಂದ ದಿನಾಂಕ 4 ಫೆಬ್ರವರಿ 2026ರಂದು ಕಾರ್ಪೊರೇಟ್ ಪರ್ಫಾರ್ಮೆನ್ಸ್ ಮ್ಯಾನೇಜ್ಮೆಂಟ್ ಎಂಬ ವಿಷಯದ ಬಗ್ಗೆ ಟ್ರೈನಿಂಗ್ ಅಂಡ್ ಪ್ಲೇಸ್ಮೆಂಟ್ ಸೆಲ್ ಮತ್ತು ಡಿಪಾರ್ಟ್ಮೆಂಟ್ ಆಫ್

ನಮ್ಮ ದಿನನಿತ್ಯದ ಆಹಾರದಲ್ಲಿ ಮೊಸರು ಮತ್ತು ಮಜ್ಜಿಗೆ ಪ್ರಮುಖ ಸ್ಥಾನ ಪಡೆದಿವೆ. ಇವು ರುಚಿಕರವಾಗಿರುವುದರ ಜೊತೆಗೆ ಆರೋಗ್ಯಕ್ಕೂ ಅನೇಕ ರೀತಿಯಲ್ಲಿ ಉಪಯುಕ್ತವಾಗಿವೆ. ಹಾಲಿನಿಂದ ತಯಾರಾಗುವ ಮೊಸರು ಪೌಷ್ಟಿಕಾಂಶಗಳಿಂದ ಸಮೃದ್ಧವಾಗಿದ್ದು, ಹೊಟ್ಟೆಯನ್ನು ತುಂಬಿದಂತೆ ಅನುಭವ ಕೊಡುತ್ತದೆ.ಆದ್ರೆ

ಹರಾರೆ: ಐಸಿಸಿ ಅಂಡರ್ 19 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ವೈಭವ್ ಸೂರ್ಯವಂಶಿ ಸ್ಫೋಟಕ ಶತಕ ಸಿಡಿಸಿ ಹಲವು ದಾಖಲೆಗಳನ್ನು ಬರೆದಿದ್ದಾರೆ. ಇಂದಿನ ಪಂದ್ಯದಲ್ಲಿ ಸೂರ್ಯವಂಶಿ 175 ರನ್ ಹೊಡೆದಿದ್ದಾರೆ. ಈ ಮೂಲಕ

ದಾವಣಗೆರೆ: ನಗರದ ಚೌಕಿಪೇಟೆಯ 26 ವರ್ಷದ ಯುವತಿಯೊಬ್ಬರು ಸಂಸಾರ ತೊರೆದು ಸನ್ಯಾಸತ್ವ ಸ್ವೀಕರಿಸಿದ್ದಾರೆ. ಮುಖೇಶ್ ಕುಮಾರ್ ಹಾಗೂ ಸುನೀತಾ ಅವರ ಪುತ್ರಿ ಆಂಚಲ್ ಕುಮಾರಿ (26) ಜೈನ ಧೀಕ್ಷೆ ಪಡೆದಿದ್ದಾರೆ. ಅವರು ಖಾಸಗಿ ಕಾಲೇಜಿನಲ್ಲಿ












